5:56 PM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಕುಶಾಲನಗರ – ಕೊಪ್ಪ ಗಡಿ ಭಾಗದ ಕಾವೇರಿ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

26/09/2025, 16:48

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ – ಕೊಪ್ಪ ಗಡಿಭಾಗದ ಕಾವೇರಿ ನದಿ ಸೇತುವೆ ಕೆಳ ಭಾಗದಲ್ಲಿ ಬೃಹತ್ ಗಾತ್ರದ ಮೊಸಳೆ ಕಂಡು ಬಂದಿದೆ.
ಸುಮಾರು 15 ಅಡಿಗಿಂತಲೂ ಉದ್ದದ ಭಾರಿ ಗಾತ್ರದ ಮೊಸಳೆ ಬಿಸಿಲಿಗೆ ಮಯೋಡ್ಡಿ ದಿನವಿಡಿ ವಿಶ್ರಾಂತಿ ಪಡೆದಂತೆ ಕಂಡು ಬರುತಿತ್ತು. ಇದರೊಂದಿಗೆ ಮತ್ತೊಂದು ಬೃಹತ್ ಮೊಸಳೆ ಆಗಿಂದಾಗ್ಗೆ ನದಿಯಿಂದ ಮೇಲೆ ಬಂದು ದರ್ಶನ ನೀಡುತ್ತಿತ್ತು. ಇದನ್ನು ಕಂಡ ಹೆದ್ದಾರಿ ರಸ್ತೆಯ ವಾಹನ ಚಾಲಕರು ಸೇತುವೆ ಮೇಲೆ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿ ಮೊಸಳೆಯನ್ನು ನೋಡುವ ತವಕದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು