ಇತ್ತೀಚಿನ ಸುದ್ದಿ
ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಭಾರೀ ಸ್ಪಂದನೆ: ಚಿನ್ನ ಖರೀದಿಗೆ ಮುಗಿಬಿದ್ದ ಗ್ರಾಹಕರು
18/10/2025, 20:26

ಸುಳ್ಯ(reporterkarnataka.com): ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ. 15ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ.
ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ. 3000 ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ಗ್ರಾಹಕರು ಆಯ್ಕೆಯ, ಮನಕ್ಕೊಪ್ಪುವ ಡೈಮೆಂಡ್ ಆಭರಣಗಳು ಕೂಡಾ ಲಭ್ಯವಿದೆ.
ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಹಾಗೂ ಈ ಬೆಳಕಿನ ಹಬ್ಬ ದೀಪಾವಳಿಯನ್ನು ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸಂಭ್ರಮಿಸಿ ಎಂದು ಸಂಸ್ಥೆ ಪಾಲುದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಗೂ ಪ್ರತೀ ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೆ ತೆರೆದಿರುತ್ತದೆ.