9:24 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಭಾರೀ ಸ್ಪಂದನೆ: ಚಿನ್ನ ಖರೀದಿಗೆ ಮುಗಿಬಿದ್ದ ಗ್ರಾಹಕರು

18/10/2025, 20:26

ಸುಳ್ಯ(reporterkarnataka.com): ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ. 15ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ.
ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ. 3000 ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ಗ್ರಾಹಕರು ಆಯ್ಕೆಯ, ಮನಕ್ಕೊಪ್ಪುವ ಡೈಮೆಂಡ್ ಆಭರಣಗಳು ಕೂಡಾ ಲಭ್ಯವಿದೆ.

ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಹಾಗೂ ಈ ಬೆಳಕಿನ ಹಬ್ಬ ದೀಪಾವಳಿಯನ್ನು ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸಂಭ್ರಮಿಸಿ ಎಂದು ಸಂಸ್ಥೆ ಪಾಲುದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಗೂ ಪ್ರತೀ ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೆ ತೆರೆದಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು