1:23 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ: 1 ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ

16/05/2025, 22:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಪರೇಷನ್ ಸಿಂಧೂರ ಹಾಗೂ ಭಾರತೀಯ ಸೈನಿಕರನ್ನು ಬೆಂಬಲಿಸಿ ಬೃಹತ್ ತಿರಂಗಾ ಯಾತ್ರೆ ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ನಡೆಯಿತು.


1000 ಅಡಿ ಉದ್ದದ ತಿರಂಗಾ ಬಾವುಟ ಹಿಡಿದು ಬೃಹತ್ ಮೆರವಣಿಗೆ ನಡೆಸಲಾಯಿತು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ನೇತೃತ್ವದಲ್ಲಿ
ಚಿಕ್ಕಮಗಳೂರಿನ ಓಂಕಾರೇಶ್ವರ ದೇಗುಲದಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಸಾಗಿತು. ತಿರಂಗಾ ಯಾತ್ರೆಯಲ್ಲಿ 2000ಕ್ಕೂ ಹೆಚ್ಚು ಜನಸಾಮಾನ್ಯರು ಭಾಗವಹಿಸಿದ್ದರು. ಮಾಜಿ ಸೈನಿಕರೂ ಪಾಲ್ಗೊಂಡಿದ್ದರು.
ರಾಷ್ಟ್ರಭಕ್ತಿ ಗೀತೆಗಳ ಮೂಲಕ ಬೃಹತ್ ಮೆರವಣಿಗೆ ಸಾಗಿತು.
ನಗರದ ಆಜಾದ್ ಪಾರ್ಕ್ ನಲ್ಲಿ ಮೆರವಣಿಗೆ ಸಮಾಪನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು