2:28 AM Sunday20 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಹುಣಸಿಗಿ: ಟಿಪ್ಪು ಸುಲ್ತಾನ್ 274ನೇ ಜಯಂತಿ ಆಚರಣೆ

20/11/2024, 20:11

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಿಗಿಯಲ್ಲಿ ಮೈಸೂರು ಹುಲಿ ಹಾಜರತ್ ಟಿಪ್ಪು ಸುಲ್ತಾನ್ ಅವರ 274ನೇ ಜಯಂತಿ ಆಚರಿಸಲಾಯಿತು.
ಮುಸ್ಲಿಂ ಯುವಕರ ಕಮಿಟಿ ಹಾಗೂ ಟಿಪ್ಪು ಸುಲ್ತಾನ ಸಂಯುಕ್ತ ರಂಗ ವತಿಯಿಂದ ಟಿಪ್ಪು ಸುಲ್ತಾನ್ ವೃತ್ತಕ್ಕೆ ಮಾಲಾರ್ಪಣೆ ಮಾಡಿಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ಸಂಘದ ತಾಲೂಕು ಅಧ್ಯಕ್ಷ ರಸುಲ್ ಬೆನ್ನೂರು ಮಾತನಾಡಿ ಟಿಪ್ಪು ಸುಲ್ತಾನ್ ನಾಡಿಗೆ ಕೊಟ್ಟ ಕೊಡುಗೆ ತುಂಬಾ ಅಪಾರ ರೇಷ್ಮೆ ಹಾಗೂ ಶೃಂಗೇರಿ ಶಾರದಾಂಬೆ ಮಠಕ್ಕೆ ಭೂಮಿ ನೀಡುವ ಮೂಲಕ ಬ್ರಿಟಿಷರನ್ನು ದೇಶದಿಂದ ಓಡಿಸಿದರು ನಂತರ ಮಾತನಾಡಿದ ಇಸೂಬ ಡಕ್ಕನ್ ಟಿಪ್ಪು ಸುಲ್ತಾನ್ ಆದರ್ಶವನ್ನು ಯುವಕರ ಅಳವಡಿಸಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುಭಾನಲಿ ಡೆಕ್ಕನ್ ಸಮಸ್ತ ಮುಸ್ಲಿಂ ಬಾಂಧವರು ಜಯಂತಿಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು