1:15 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹುಣಸಿಗಿ: ಟಿಪ್ಪು ಸುಲ್ತಾನ್ 274ನೇ ಜಯಂತಿ ಆಚರಣೆ

20/11/2024, 20:11

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಿಗಿಯಲ್ಲಿ ಮೈಸೂರು ಹುಲಿ ಹಾಜರತ್ ಟಿಪ್ಪು ಸುಲ್ತಾನ್ ಅವರ 274ನೇ ಜಯಂತಿ ಆಚರಿಸಲಾಯಿತು.
ಮುಸ್ಲಿಂ ಯುವಕರ ಕಮಿಟಿ ಹಾಗೂ ಟಿಪ್ಪು ಸುಲ್ತಾನ ಸಂಯುಕ್ತ ರಂಗ ವತಿಯಿಂದ ಟಿಪ್ಪು ಸುಲ್ತಾನ್ ವೃತ್ತಕ್ಕೆ ಮಾಲಾರ್ಪಣೆ ಮಾಡಿಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ಸಂಘದ ತಾಲೂಕು ಅಧ್ಯಕ್ಷ ರಸುಲ್ ಬೆನ್ನೂರು ಮಾತನಾಡಿ ಟಿಪ್ಪು ಸುಲ್ತಾನ್ ನಾಡಿಗೆ ಕೊಟ್ಟ ಕೊಡುಗೆ ತುಂಬಾ ಅಪಾರ ರೇಷ್ಮೆ ಹಾಗೂ ಶೃಂಗೇರಿ ಶಾರದಾಂಬೆ ಮಠಕ್ಕೆ ಭೂಮಿ ನೀಡುವ ಮೂಲಕ ಬ್ರಿಟಿಷರನ್ನು ದೇಶದಿಂದ ಓಡಿಸಿದರು ನಂತರ ಮಾತನಾಡಿದ ಇಸೂಬ ಡಕ್ಕನ್ ಟಿಪ್ಪು ಸುಲ್ತಾನ್ ಆದರ್ಶವನ್ನು ಯುವಕರ ಅಳವಡಿಸಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುಭಾನಲಿ ಡೆಕ್ಕನ್ ಸಮಸ್ತ ಮುಸ್ಲಿಂ ಬಾಂಧವರು ಜಯಂತಿಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು