8:04 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಹುಣಸಗಿ ಪಟ್ಟಣದ ವಿವಿಧೆಡೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ

28/06/2024, 18:04

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gma.com

ಹುಣಸಗಿ ಪಟ್ಟಣದ ತಾಲೂಕು ಆಡಳಿತ ಕಚೇರಿ, ಬಾಲಕರ ಪ್ರೌಢಶಾಲೆ, ಪೋಲಿಸ್ ಠಾಣೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ತಾಲೂಕು ಪಂಚಾಯತ ಕಾರ್ಯಾಲಯ, ಪಟ್ಟಣ ಪಂಚಾಯತ್ ಕಾರ್ಯಾಲಯ ಹಾಗೂ ಖಾಸಗಿ ಶಾಲೆಗಳಲ್ಲಿ ಬೆಂದಕಾಳೂರಿನ ನಾಡಪ್ರಭು ಕೆಂಪೇಗೌಡ ಅವರ 515ನೇ ಜಯಂತಿ ಆಚರಿಸಲಾಯಿತು.
ಈ ಒಂದು ಕಾರ್ಯಕ್ರಮದಲ್ಲಿ ತಹಸೀಲ್ದಾರ ಬಸಲಿಂಗಪ್ಪ ನೈಕೋಡಿ, ಸುರಪುರ ನ್ಯಾಯಾಧೀಶರಾದ ಮಾರುತಿ ಕೆ., ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಸ್ವಾಮಿ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಆರ್.ವಿ ನಾಯಕ ಹಾಗೂ ತಹಸೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳಾದ ವೆಂಕಟೇಶ, ಅರವಿಂದ, ಶ್ರೀಶೈಲ, ಆರ್.ಬಿ. ಹಿರೇಮಠ, ಬಸವರಾಜ ಕುಪ್ಪಿ, ಸುಲೋಚನಾ, ಕವಿತಾ ಹಾಗೂ ಆಯಾ ತಾಲೂಕು ಕಚೇರಿಯ ಸಿಬ್ಬಂದಿಗಳು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಒಕ್ಕಲಿಗ ಸಮಾಜದ ಮುಖಂಡರುಗಳಾದ ರುದ್ರಗೌಡ ಮೇಟಿ, ಸಿದ್ದನಗೌಡ ಪೋಲಿಸ್ ಪಾಟೀಲ್, ಶಾಂತಗೌಡ ಹೆಬ್ಬಾಳ, ಶಿವಪುತ್ರ ಗುಂಡಲಗೇರಾ, ಅಮರೇಶ ಬಿರಾದಾರ, ಬಾಪುಗೌಡ ಮೇಟಿ, ಅಮರೇಶ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು