2:07 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಹುಟ್ಟೂರಿನತ್ತ ಪ್ರವೀಣ್ ಪಾರ್ಥಿವ ಶರೀರ: ಕಟ್ಟೆಚ್ಚರ; ನಾಳೆ ಮಧ್ಯರಾತ್ರಿವರೆಗೆ ಸೆಕ್ಷನ್ 144 ಜಾರಿ

27/07/2022, 11:56

ಪುತ್ತೂರು(reporterkarnataka.com): ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಈ ಮೂರು ತಾಲೂಕುಗಳಲ್ಲಿ ಇಂದು ಮುಂಜಾನೆ 6 ಗಂಟೆಯಿಂದ ಜು.28 ರ ಮಧ್ಯರಾತ್ರಿ ವರೆಗೆ ಸೆಕ್ಷನ್ 144 ಜಾರಿಗೊಳಿಸಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶಿಸಿದ್ದಾರೆ.

ಈ ಮಧ್ಯೆ ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದ್ದು, ಹುಟ್ಟೂರಿನತ್ತ ಅಂಬುಲೆನ್ಸ್ ಮೂಲಕ ಪ್ರವೀಣ್ ಮೃತದೇಹ ಸಾಗಿಸಲಾಗುತ್ತಿದೆ.

ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗುತ್ತಿದೆ. ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು