6:38 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಇಬ್ಬರು ಅಪ್ರಾಪ್ತ ಪುತ್ರಿಯರಿಗೆ ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ: ಒಬ್ಬಳು ಮಗಳು ಪಾರು

01/03/2023, 21:06

ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಗುತ್ತು ಬಳಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಕುಣಿಕೆ ಹಾಕಿ ತಾನು ಕೂಡ ನೇಣು ಹಾಕಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಇದರಲ್ಲಿ ತಾಯಿ ಮತ್ತು ಒಬ್ಬಳು ಮಗಳು ಸಾವನ್ನಪ್ಪಿದ್ದಾರೆ.

ಕೊಡಿಯಾಲಗುತ್ತು ನಿವಾಸಿ ವಿಜಯಾ(34) ಎಂಬವರು ಈ ಕೃತ್ಯ ಎಸಗಿದ್ದಾರೆ. ವಿಜಯಾ ಅವರು ತನ್ನ ಇಬ್ಬರು ಪುತ್ರಿಯರಾದ ಸುಮುಖ(4) ಹಾಗೂ ಯಜ್ಞಾ(13)ಎಂಬ ಇಬ್ಬರು ಪುತ್ರಿಯರಿಗೆ ಕುಣಿಕೆ ಹಾಕಿ ತಾನೂ ಕೂಡ ನೇಣು ಬಿಗಿದು ಕೊಂಡಿದ್ದಾರೆ. ಇದರಲ್ಲಿ ಯಜ್ಞಾ ಎಂಬ ಬಾಲಕಿ ಅದೃಷ್ಡವಶಾತ್ ಪಾರಾಗಿದ್ದು, ತಾಯಿ ವಿಜಯಾ ಹಾಗೂ ಸುಮುಖ ಎಂಬ ಪುತ್ರಿ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು