3:29 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಐಎಸ್ ಸಿ ಮಂಗಳೂರು ಲೀಜನ್ ನಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಶೆಟ್ಟಿ ಅವರಿಗೆ ಸನ್ಮಾನ

01/11/2021, 20:50

ಮಂಗಳೂರು(reporterkarnataka.com): ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜನ್ ವತಿಯಿಂದ ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸನಾತನ ನಾಟ್ಯಾಲಯದ ಶ್ರೀ ಚಂದ್ರಶೇಖರ ಶೆಟ್ಟಿ ಅವರಿಗೆ ಸೋಮವಾರ ಸಂಜೆ ಮಂಗಳೂರಿನ ಬಳ್ಳಾಲ್ ಬಾಗ್ ನಲ್ಲಿರುವ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಇಂಡಿಯನ್ ಸೀನಿಯರ್ ಚೇಂಬರ್ ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಎನ್.ಆರ್.ಅರವಿಂದ್ ರಾವ್ ಕೇದಿಗೆ ಉಪಸ್ಥಿತಿಯಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಐಎಸ್ ಸಿಯ ಅಧ್ಯಕ್ಷ ಹರಿಪ್ರಸಾದ್ ರೈ ವಹಿಸಿದ್ದರು.


ಕಾರ್ಯಕ್ರಮದಲ್ಲಿ ಭಾರತೀಯ ಸೀನಿಯರ್ ಚೇಂಬರ್‌ನ ಪ್ರಥಮ ಮಹಿಳೆ ಗಾಯತ್ರಿ ಎ. ರಾವ್, ಶಾರದಾ ಮಣಿಶೇಖರ್, ಶ್ರೀಲತಾ, ಎಸ್ಎನ್ಆರ್  ಫ್ಲೆವಿ ಡಿಮೆಲ್ಲೋ, ಎಸ್ಎನ್ಆರ್ ಪ್ರಶಾಂತ್ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು