9:58 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಐಎಸ್ ಸಿ ಮಂಗಳೂರು ಲೀಜನ್ ನಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಶೆಟ್ಟಿ ಅವರಿಗೆ ಸನ್ಮಾನ

01/11/2021, 20:50

ಮಂಗಳೂರು(reporterkarnataka.com): ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜನ್ ವತಿಯಿಂದ ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸನಾತನ ನಾಟ್ಯಾಲಯದ ಶ್ರೀ ಚಂದ್ರಶೇಖರ ಶೆಟ್ಟಿ ಅವರಿಗೆ ಸೋಮವಾರ ಸಂಜೆ ಮಂಗಳೂರಿನ ಬಳ್ಳಾಲ್ ಬಾಗ್ ನಲ್ಲಿರುವ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಇಂಡಿಯನ್ ಸೀನಿಯರ್ ಚೇಂಬರ್ ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಎನ್.ಆರ್.ಅರವಿಂದ್ ರಾವ್ ಕೇದಿಗೆ ಉಪಸ್ಥಿತಿಯಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಐಎಸ್ ಸಿಯ ಅಧ್ಯಕ್ಷ ಹರಿಪ್ರಸಾದ್ ರೈ ವಹಿಸಿದ್ದರು.


ಕಾರ್ಯಕ್ರಮದಲ್ಲಿ ಭಾರತೀಯ ಸೀನಿಯರ್ ಚೇಂಬರ್‌ನ ಪ್ರಥಮ ಮಹಿಳೆ ಗಾಯತ್ರಿ ಎ. ರಾವ್, ಶಾರದಾ ಮಣಿಶೇಖರ್, ಶ್ರೀಲತಾ, ಎಸ್ಎನ್ಆರ್  ಫ್ಲೆವಿ ಡಿಮೆಲ್ಲೋ, ಎಸ್ಎನ್ಆರ್ ಪ್ರಶಾಂತ್ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು