5:50 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಇದು ರಾಜ್ಯದಲ್ಲೇ ಫಸ್ಟ್ ಟೈಮ್ : ಮಂಗಳೂರಿನಲ್ಲಿ ಅಂಚೆ ಮೂಲಕ ಜನನ-ಮರಣ ಪ್ರಮಾಣ ಪತ್ರ ಮನೆ ಬಾಗಿಲಿಗೆ ರವಾನೆ!

22/03/2022, 23:20

ಮಂಗಳೂರು(reporterkarnataka.com): ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಸಂಬಂಧಿಸಿದ ಒಡಂಬಡಿಕೆಗೆ ಮಂಗಳೂರು ಮಹಾನಗರ ಪಾಲಿಕೆ ಮತ್ತು ಅಂಚೆ ಒಡಂಬಡಿಕೆಗೆ ಸಹಿ ಹಾಕಿದ್ದು,

ರಾಜ್ಯದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಪಾಲಿಕೆ ಆರಂಭಿಸಿದೆ. 

ಪಾಲಿಕೆ ಕಚೇರಿಯಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ ಉಪಸ್ಥಿತಿಯಲ್ಲಿ ಮನೆ ಬಾಗಿಲಿಗೆ ಜನನ-ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಚಾಲನೆ ನೀಡಲಾಯಿತು.

ಜನನ, ಮರಣ ಪ್ರಮಾಣ ಪತ್ರ ಬೇಕಿದ್ದವರು ಪಾಲಿಕೆಗೆ ತೆರಳಿ ಅರ್ಜಿ ನೀಡಬೇಕು. ಪಾಲಿಕೆಯು ಅದನ್ನು ಪರಿಶೀಲಿಸಿ ಅಂಚೆ ಮೂಲಕ ಮನೆಗೆ ಕಳುಹಿಸುತ್ತದೆ. ಮನೆಗೆ ಪ್ರಮಾಣಪತ್ರ ಬಂದ ಬಳಿಕ 100 ರೂ. ಶುಲ್ಕ ಪಾವತಿಸಬೇಕು. ಮುಂದಿನ ದಿನಗಳಲ್ಲಿ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುದೆ.

ಇತ್ತೀಚಿನ ಸುದ್ದಿ

ಜಾಹೀರಾತು