2:18 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಇದು ರಾಜ್ಯದಲ್ಲೇ ಫಸ್ಟ್ ಟೈಮ್ : ಮಂಗಳೂರಿನಲ್ಲಿ ಅಂಚೆ ಮೂಲಕ ಜನನ-ಮರಣ ಪ್ರಮಾಣ ಪತ್ರ ಮನೆ ಬಾಗಿಲಿಗೆ ರವಾನೆ!

22/03/2022, 23:20

ಮಂಗಳೂರು(reporterkarnataka.com): ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಸಂಬಂಧಿಸಿದ ಒಡಂಬಡಿಕೆಗೆ ಮಂಗಳೂರು ಮಹಾನಗರ ಪಾಲಿಕೆ ಮತ್ತು ಅಂಚೆ ಒಡಂಬಡಿಕೆಗೆ ಸಹಿ ಹಾಕಿದ್ದು,

ರಾಜ್ಯದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಪಾಲಿಕೆ ಆರಂಭಿಸಿದೆ. 

ಪಾಲಿಕೆ ಕಚೇರಿಯಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ ಉಪಸ್ಥಿತಿಯಲ್ಲಿ ಮನೆ ಬಾಗಿಲಿಗೆ ಜನನ-ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಚಾಲನೆ ನೀಡಲಾಯಿತು.

ಜನನ, ಮರಣ ಪ್ರಮಾಣ ಪತ್ರ ಬೇಕಿದ್ದವರು ಪಾಲಿಕೆಗೆ ತೆರಳಿ ಅರ್ಜಿ ನೀಡಬೇಕು. ಪಾಲಿಕೆಯು ಅದನ್ನು ಪರಿಶೀಲಿಸಿ ಅಂಚೆ ಮೂಲಕ ಮನೆಗೆ ಕಳುಹಿಸುತ್ತದೆ. ಮನೆಗೆ ಪ್ರಮಾಣಪತ್ರ ಬಂದ ಬಳಿಕ 100 ರೂ. ಶುಲ್ಕ ಪಾವತಿಸಬೇಕು. ಮುಂದಿನ ದಿನಗಳಲ್ಲಿ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುದೆ.

ಇತ್ತೀಚಿನ ಸುದ್ದಿ

ಜಾಹೀರಾತು