3:25 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು