10:04 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು