5:29 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು