1:05 PM Thursday23 - October 2025
ಬ್ರೇಕಿಂಗ್ ನ್ಯೂಸ್
ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು