3:16 AM Monday22 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು