11:56 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು