1:25 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು