10:44 AM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು