5:24 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತೇಲುತ್ತಿದ್ದರೆ, ಇತ್ತ ನಡೆದೇ ಬಿಟ್ಟಿತು ಗೆಳೆಯನ ಹತ್ಯೆ: ಯಾಕಾಗಿ ನಡೆಯಿತು ಈ ಕೊಲೆ?

16/10/2021, 09:36

ಮಂಗಳೂರು(reporterkarnataka.com): ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತಲ್ಲೀಣವಾಗಿದ್ದರೆ, ಇತ್ತ ನಗರದ ಒಂದು ಮೂಲೆಯಲ್ಲಿ ಯುವಕನೊಬ್ಬನ ಹತ್ಯೆ ತಣ್ಣಗೆ ನಡೆದೇ ಬಿಟ್ಟಿದೆ. ಗೆಳೆಯನೇ ಈ ಕೊಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

6 ಮಂದಿ ಗೆಳೆಯರ ತಂಡ ದಸರಾ ನಿಮಿತ್ತ ಪಾರ್ಟಿ ಮಾಡಲು ಸೇರಿದ್ದರು. ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಅವರು ಒಟ್ಟು ಸೇರಿದ್ದರು. ಪ್ರಮೀತ್, ಜೇಸನ್,  ಕಾರ್ತಿಕ್, ಧನಿಷ್ ,ದುರ್ಗೇಶ್ ಮತ್ತು ಪ್ರಜ್ವಲ್ ಎಂಬವರು ದಸರಾ ಪ್ರಯುಕ್ತ ಪಾರ್ಟಿ ಮಾಡಲು ಒಟ್ಟು ಸೇರಿದ್ದರು. ತಡರಾತ್ರಿ ವೇಳೆ ಜೇಸನ್ ಮತ್ತು ಧನುಷ್ ಪಚ್ಚನಾಡಿ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಜೇಸನ್ ಚೂರಿಯಿಂದ ಧನುಷ್ ಗೆ ಇರಿದೇ ಬಿಟ್ಟ.  ತೀವ್ರವಾಗಿ  ಗಾಯಗೊಂಡ ಧನುಷ್ ನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿತಾಗದೆ ಆತ ಮೃತಪಟ್ಟಿದ್ದಾನೆ.  ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು