3:37 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಐಕ್ಯತಾ ಸಪ್ತಾಹ: ಎಸ್ ಡಿಎಂ ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ಎನ್ನೆಸ್ಸೆಸ್ ನಿಂದ ಸುಲ್ತಾನ್ ಬತ್ತೇರಿ ಸಮುದ್ರ ತೀರ ಸ್ವಚ್ಛತೆ

20/11/2022, 23:40

ಮಂಗಳೂರು(reporterkarnataka.com): ಐಕ್ಯತ ಸಪ್ತಾಹ ಪ್ರಯುಕ್ತ ಮಂಗಳೂರಿನ ಎಸ್.ಡಿ.ಎಂ. ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ಸೇವಕಿಯರಿಂದ ಇಂದು ನಗರದ ಸುಲ್ತಾನ್ ಬತ್ತೇರಿ ಸಮುದ್ರ ತೀರವನ್ನು ಸ್ವಚ್ಛಗೊಳಿಸಿದರು.


ಸುಮಾರು 70 ಸ್ವಯಂ ಸೇವಕ ಸೇವಕಿಯರು ಈ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.ವಿಶೇಷ ಎಂದರೆ ರಜಾ ದಿನವಾದ ಇಂದು ಭಾನುವಾರ ಎಂದು ಲೆಕ್ಕಿಸದೆ ಸ್ವಯಂ ಸೇವಕ ಸೇವಕಿಯರು.70 ಸ್ವಯಂ ಸೇವಕಿಯರನ್ನು ಒಳಗೊಂಡ ಟೀಮ್ ಸಮುದ್ರ ತೀರಾವನ್ನು ಸ್ವಚ್ಛ ಗೊಳಿಸಿದ ವಿದ್ಯಾರ್ಥಿಗಳ ಕಾರ್ಯ ಮೆಚ್ಚುವಂತ್ತದ್ದು . ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಸಂಜನಾ, ಅಕ್ಷಿತ್ ಸ್ವಯಂ ಸೇವಕಿಯರಿಗೆ ಸಾಥ್ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು