6:44 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಐಕ್ಯತಾ ಸಪ್ತಾಹ: ಎಸ್ ಡಿಎಂ ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ಎನ್ನೆಸ್ಸೆಸ್ ನಿಂದ ಸುಲ್ತಾನ್ ಬತ್ತೇರಿ ಸಮುದ್ರ ತೀರ ಸ್ವಚ್ಛತೆ

20/11/2022, 23:40

ಮಂಗಳೂರು(reporterkarnataka.com): ಐಕ್ಯತ ಸಪ್ತಾಹ ಪ್ರಯುಕ್ತ ಮಂಗಳೂರಿನ ಎಸ್.ಡಿ.ಎಂ. ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ಸೇವಕಿಯರಿಂದ ಇಂದು ನಗರದ ಸುಲ್ತಾನ್ ಬತ್ತೇರಿ ಸಮುದ್ರ ತೀರವನ್ನು ಸ್ವಚ್ಛಗೊಳಿಸಿದರು.


ಸುಮಾರು 70 ಸ್ವಯಂ ಸೇವಕ ಸೇವಕಿಯರು ಈ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.ವಿಶೇಷ ಎಂದರೆ ರಜಾ ದಿನವಾದ ಇಂದು ಭಾನುವಾರ ಎಂದು ಲೆಕ್ಕಿಸದೆ ಸ್ವಯಂ ಸೇವಕ ಸೇವಕಿಯರು.70 ಸ್ವಯಂ ಸೇವಕಿಯರನ್ನು ಒಳಗೊಂಡ ಟೀಮ್ ಸಮುದ್ರ ತೀರಾವನ್ನು ಸ್ವಚ್ಛ ಗೊಳಿಸಿದ ವಿದ್ಯಾರ್ಥಿಗಳ ಕಾರ್ಯ ಮೆಚ್ಚುವಂತ್ತದ್ದು . ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಸಂಜನಾ, ಅಕ್ಷಿತ್ ಸ್ವಯಂ ಸೇವಕಿಯರಿಗೆ ಸಾಥ್ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು