11:21 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಇಳಕಲ್: 15 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ: ರಾಜಸ್ತಾನ ಮೂಲದ ಇಬ್ಬರು ಕಳ್ಳರ ಬಂಧನ

08/05/2022, 08:35

ಬಾಗಲಕೋಟೆ(reporterkarnataka.com): ಇಳಕಲ್ ಬಸ್ ಸ್ಟಾಂಡ್ ಸಮೀಪದ ಪಿಟ್ಟನೆಸೀ ಜೋನ್ ಮೊಬೈಲ್ ಅಂಗಡಿಯ ಕೀಲಿ ಮುರಿದು ರೂ 15 ಲಕ್ಷ ಮೌಲ್ಯದ ವಿವಿಧ ಕಂಪನಿಯ 102 ಮೊಬೈಲ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಶ್ರಫ್ ಅಬ್ದುಲ್ ಕರೀಮ್ ಚಿತ್ತವಾಡಗಿ ಎಂಬುವರ ಮೊಬೈಲ್ ಅಂಗಡಿಯಿಂದ ಮಾರ್ಚ್ 15 ಮತ್ತು 16ರ ರಾತ್ರಿ 9.30.ಲ ಗಂಟೆಯಿಂದ  ಬೆಳಿಗ್ಗೆ 6 ಗಂಟೆಯ ಅವಧಿಯಲ್ಲಿ ಕಳ್ಳತನ ಮಾಡಲಾಗಿತ್ತು.

ಪೊಲೀಸರು ಈ ಕುರಿತು ಕಾರ್ಯಾಚರಣೆ ನಡೆಸಿ ಮೊಬೈಲ್ ಅಂಗಡಿ ಕಳ್ಳತನ ಮಾಡಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು 
ದಸ್ತಗಿರಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು