9:21 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಇಲಕಲ್: ಜು. 30ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಬಾಗಲಕೋಟೆ ಜಿಲ್ಲಾ ಘಟಕ ಉದ್ಘಾಟನೆ

29/07/2023, 12:32

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ

info.reporterkarnataka@gmail.com

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು, ಇಲಕಲ್ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬಾಗಲಕೋಟೆ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನ್ ರಾವ್ ಭವನದಲ್ಲಿ ಆಯೋಜಿಸಲಾಗಿದೆ.
ಅಧ್ಯಕ್ಷತೆಯನ್ನು ಡಾ. ಸೀತೆಮ್ ವಜ್ಜಲ್ (ಜಿಲ್ಲಾಧ್ಯಕ್ಷರು ಹಾಗೂ ಬಸವಕ್ರಾಂತಿ ಸಂಪಾದಕ ಸಿದ್ದನಗೌಡ ಪಾಟೀಲ್) ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಪ್ರಸ್ತಾವಿಕ ಮಾತನಾಡಲಿದ್ದಾರೆ.
ಇಲಕಲ್ಲಿನ ಪೂಜ್ಯರು ಶ್ರೀಮಾ. ನಿ. ಪ್ರ. ಗುರು ಮಹಾಂತ ಸ್ವಾಮಿಗಳು (ಚಿತ್ತರಗಿ ಸಂಸ್ಥಾನ ಇಲ್ಕಲ್),ಸಾನಿಧ್ಯ ಪೂಜ್ಯಶ್ರೀ ಜ್ಞಾನಪೀಠ ಸ್ವಾಮಿಗಳು (ಉರಿಲಿಂಗ ಪೆದ್ದಿ ಮಠ ಮೈಸೂರು) ಉಪಸ್ಥಿತರಿರುವರು. ಶಾಸಕ ಹುನಗುಂದ ವಿಜಯಾನಂದ ಎಸ್. ಕಾಶಪ್ಪನವರ್ ಜ್ಯೋತಿ ಬೆಳಗಿಸಲಿರುವರು. ಮಾಜಿ ಶಾಸಕ
ದೊಡ್ಡನಗೌಡ ಬಿ ಪಾಟೀಲ್ , ಎಸ್ ಆರ್ ನವಲಿ ಹಿರೇಮಠ ಭಾಗವಹಿಸಲಿರುವರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ದ್ವನಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸಾಕ್ ಪ್ರಸ್ತಾವನೆ ಮಾಡಲಿದ್ದಾರೆ. ರಾಜ್ಯದ ಎಲ್ಲ ತಾಲೂಕು, ಜಿಲ್ಲಾ ಘಟಕದಿಂದ ಸುಮಾರು 2000ಕ್ಕೂ ಹೆಚ್ಚು ಪತ್ರಕರ್ತರ ಭಾಗವಹಿಸುವಲಿದ್ದಾರೆ ಎಂದು ಮಸ್ಕಿ ತಾಲೂಕು ಕರ್ನಾಟಕ ಕಾರ್ಯ ನಿರ್ವಹ ಪತ್ರಕರ್ತರ ಧ್ವನಿ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು