12:00 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಇಳೆಯನ್ನು ತೊಯಿಸಿದ ಮುಂಗಾರು ಮಳೆ: ಭರ್ಜರಿ ಬಿತ್ತನೆ ಶುರು; ಮಂದಹಾಸ ಬೀರಿದ ರಾಯಚೂರು ರೈತರು

07/07/2021, 10:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಮುಂಗಾರು ಮಳೆ ಸಂಪೂರ್ಣವಾಗಿ ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಸಂತೋಷ ಎದ್ದು ಕಾಣುತ್ತಿದೆ. ಮಸ್ಕಿ ಭಾಗದ ಮ್ಯಾದರಾಳ, ಅಂತರಗಂಗೆ, ಮೆದಿಕಿನಾಳ, ಬೈಲಗುಡ್ಡ, ನಾಗರಬೆಂಚಿ, ಸಂತೆಕೆಲ್ಲೂರು, ಅಂಕುಶದೊಡ್ಡಿ, ಹಾಲಾಪುರ, ಹಸಮಕಲ್ ಗ್ರಾಮಗಳಲ್ಲಿ ಸಂಪೂರ್ಣವಾಗಿ ಮಳೆಯಾಗಿರುವುದರಿಂದ ರೈತರು ಕೃಷಿ ಚಟುವಟಿಕೆ ಚಟುವಟಿಕೆಯಲ್ಲಿ ಬಿತ್ತಿಗೆ ಮಾಡುವ ದೃಶ್ಯ ಕಂಡು ಬಂದಿದೆ. ಮ್ಯಾದರಾಳ ಗ್ರಾಮದ ರೈತ ಕಲಾವಿದ ಕವಿ ಸಣ್ಣ ಗೌಡಪ್ಪಗೌಡ ಬಿತ್ತಿಗೆ ಮಾಡುವ ದೃಶ್ಯ ಕಂಡಿತು.

ಈ ಭಾಗದ ರೈತರು ಸಂಪೂರ್ಣವಾಗಿ ಮಳೆಯಾಗಿರುವುದರಿಂದ ಈ ಬಾರಿ ತೊಗರಿ, ಸಜ್ಜಿ, ಸೂರ್ಯಕಾಂತಿಯನ್ನು ಜನ ಜಾಸ್ತಿ ಬಿತ್ತನೆಗೆ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳಲ್ಲಿ ಮುಂದಾದ ರೈತರ ಮೊಗದಲ್ಲಿ ಮಂದಹಾಸ ಚೆಲ್ಲಿದೆ. ರೈತರ ಪಾಲಿಗೆ ದಾರಿ ದೀಪವಾದ ಮಳೆರಾಯನಿಗೆ ಶರಣು ಶರಣಾರ್ಥಿ ಅರ್ಪಿಸಿದರು. ದೇವರನ್ನು ಸ್ಮರಿಸುವ ಸಂತೋಷದಲ್ಲಿ ಇರುವ ದೃಶ್ಯ ಕಂಡು

ಬಂತು. 

ಇತ್ತೀಚಿನ ಸುದ್ದಿ

ಜಾಹೀರಾತು