9:37 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

18/12/2025, 23:07

ಬೆಳಗಾವಿ(reporterkarnataka.com): ಕೊಡಗು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಕೆಲಸಕ್ಕೆ ಎಂದು ಆಗಮಿಸುವ ವಲಸಿಗರ ಕಾರ್ಮಿಕರಿಂದ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದೆ, ಇದಕ್ಕೆ ಕಡಿವಾಣ ಹಾಕುವಂತೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಸದನದ ಗಮನ ಸೆಳೆದರು. ಕೊಡಗು ಜಿಲ್ಲೆಯಲ್ಲಿ ವಲಸಿಗ ಕಾರ್ಮಿಕರಿಂದ ಸಾಕಷ್ಟು ಕ್ರೈಂ ನಡೆದಿದ್ದು ಇದಕ್ಕೆ ಕಡಿವಾಣ ಆಗಬೇಕಿದೆ ಎಂದರು. ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಡಾ. ಪರಮೇಶ್ವರ್ ಕ್ರಮ ತೆಗೆದು ಕೊಂಡಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು