3:29 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

illegal Sand Mining | ಹರಿಹರಪುರ ತುಂಗಾ ನದಿ ತಟದಲ್ಲಿ ಅಕ್ರಮ ಮರಳುಗಾರಿಕೆ: ಪಕ್ಷಾತೀತವಾಗಿ ನಡೆಯುತ್ತಿದೆ ಈ ದಂಧೆ!

18/03/2025, 16:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪ ತುಂಗಾ ನದಿ ತಟದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದೆ. ರಾತ್ರಿ ವೇಳೆ ಕಾಡಿನ ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ.
ಪಕ್ಷಾತೀತವಾಗಿ ಎಲ್ಲರೂ ಹೊಂದಾಣಿಕೆ ಮೇಲೆ ಮರಳು ದಂಧೆ ಮಾಡುತ್ತಿರುವುದರಿಂದ ಆಡಳಿತ ಪಕ್ಷವಾಗಲಿ, ವಿರೋಧ ಪಕ್ಷದವರಾಗಲಿ ಯಾರೂ ಇದರ ಬಗ್ಗೆ ಸೊಲ್ಲೆತ್ತುತ್ತಿಲ್ಲ. ನಿತ್ಯ ಲಾರಿ, ಟಿಪ್ಪರ್, ಟ್ರ್ಯಾಕ್ಟರ್ ನಲ್ಲಿ ಹತ್ತಾರು ಲೋಡ್ ಮರಳು
ಸಾಗಾಟ ನಡೆಸಲಾಗುತ್ತಿದೆ.


ಸಾರ್ವಜನಿಕರ ಕಣ್ಣಿಗೆ ಬೀಳಬಾರದೆನ್ನುವ ಉದ್ದೇಶದಿಂದ ದಂಧೆಕೋರರು ರಾತ್ರಿ ವೇಳೆ ಮಾತ್ರ ಕಾರ್ಯಾಚರಣೆ ನಡೆಸುತ್ತಾರೆ.
ಕದ್ದು ಮರಳು ಸಾಗಿಸಿ ಸರ್ಕಾರಿ ಜಾಗದಲ್ಲಿ ಶೇಖರಿಸಿ ಬಳಿಕ ಮಾರಾಟ ಮಾಡಲಾಗುತ್ತದೆ.
ಯಾರಾದ್ರು ಬಂದರೆ ಮಾಹಿತಿ ನೀಡಲು ಸ್ಥಳಿಯ ಕೆಲವು ಯುವಕರನ್ನು ಬಳಕೆ ಮಾಡಲಾಗುತ್ತಿದೆ. ರಸ್ತೆಯುದ್ದಕ್ಕೂ ಅಲ್ಲಲ್ಲೇ ಇಬ್ಬರು ಹುಡುಗರನ್ನ ದಂಧೆಕೋರರು ನಿಲ್ಲಿಸಿರುತ್ತಾರೆ.
ಸ್ಥಳಕ್ಕೆ ಡಿವೈಎಸ್ಪಿ, ಪಿಎಸ್ಐ ನೇತೃತ್ವದಲ್ಲಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ನದಿ ಬಳಿ ಹೋಗೋ ದಾರಿಗೆಲ್ಲಾ ಟ್ರಂಚ್ ಪೊಲೀಸರು ನಿರ್ಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು