9:33 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಿಲ್ವರ್ ಬೀಟೆ ಮರ ನಾಟ ಅಕ್ರಮ ಸಾಗಾಟ: ಓರ್ವ ಬಂಧನ

14/09/2025, 15:13

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterlarnataka@gmai.com

ಅಕ್ರಮವಾಗಿ ಸಿಲ್ವರ್ ಮತ್ತು ಬೀಟೆ ಮರದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ದಾಳಿ ನಡೆಸಿ ಮಾಲು ಸಮೇತ ವ್ಯಕ್ತಿಯೊಬ್ಬ ನನ್ನು ಬಂಧಿಸಿದ್ದಾರೆ.

ವಿರಾಜಪೇಟೆ ತಾಲ್ಲೂಕಿನ ತಿತಿಮತಿ ಅರಣ್ಯ ವ್ಯಾಪ್ತಿಗೆ ಒಳಪಡುವ ಆನೆ ಚೌಕೂರು ಗೇಟ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಸಿಲ್ವರ್ ಮರದ ತುಂಡುಗಳ ನಡುವೆ ಬೀಟೆ ಮರ ಇಟ್ಟು ಸಾಗಾಟ ನಡೆಸಲಾಗುತಿತು.ಮೈಸೂರಿನ ಹುಣಸೂರಿನ ಈರ ದಾಸಯ್ಯ ಕೊಪ್ಪಲ್ಲೂ ಗ್ರಾಮದ ದರ್ಶನ್ ಬಂಧಿತ ಆರೋಪಿಯಾಗಿದ್ದು, ಮರದ ಮಾಲೀಕ ವಿರಾಜಪೇಟೆ ನೆಹರೂ ನಗರ ನಿವಾಸಿ ಮೊಹಮದ್ ಇನಾಯತ್ ತಲೆಮಾರೆಸಿಕೊಂಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು