8:12 PM Friday17 - October 2025
ಬ್ರೇಕಿಂಗ್ ನ್ಯೂಸ್
Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ…

ಇತ್ತೀಚಿನ ಸುದ್ದಿ

ಕುಳಾಯಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ರಸ್ತೆ ಕಾಂಕ್ರೀಟಿಕರಣ, ಇಂಟರ್ ಲಾಕ್ ಅಳವಡಿಕೆ ಉದ್ಘಾಟನೆ; ಗುದ್ದಲಿ ಪೂಜೆ

17/10/2025, 20:05

ಸುರತ್ಕಲ್ (reporterkarnataka.com): ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕುಳಾಯಿ 9ನೇ ವಾರ್ಡಿನ ವಿಷ್ಣುಮೂರ್ತಿ ದೇವಸ್ಥಾನದ ಬಳಿ ರಸ್ತೆ ಕಾಂಕ್ರೀಟಿಕರಣ, ಇಂಟರ್ ಲಾಕ್ ಅಳವಡಿಕೆಯ ಉದ್ಘಾಟನೆ ಮತ್ತು ಗುದ್ದಲಿ ಪೂಜೆಯನ್ನು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು.


ಈ ವೇಳೆ, ಸ್ಥಳೀಯ ನಿಕಟ ಪೂರ್ವ ಮನಪಾ ಸದಸ್ಯರಾದ
ವೇದಾವತಿ, ವರುಣ್ ಚೌಟ, ಮಹಾ ಶಕ್ತಿಕೇಂದ್ರ ಅಧ್ಯಕ್ಷ ಸುನೀಲ್ ಕುಳಾಯಿ, ಬಿಜೆಪಿ ಪ್ರಮುಖರಾದ ಯೋಗೀಶ್ ಸನಿಲ್, ಅಶೋಕ್ ಶೆಟ್ಟಿ, ವಿಠ್ಠಲ್ ಸಾಲ್ಯಾನ್, ಯಶ್ ಪಾಲ್ ಸಾಲ್ಯಾನ್, ದಿನಕರ್ ಇಡ್ಯಾ, ಸುರೇಶ್ ನಂದನಜಲು ಬೇಬಿ ಕುಲಾಲ್, ರಮೇಶ್ ಅಳಪೆ, ಬೂತ್ ಅಧ್ಯಕ್ಷರಾದ ದೀಪಕ್ ಕುಳಾಯಿ, ಅರ್ಚನಾ ಸುನೀಲ್ ಕುಳಾಯಿ ಸ್ಥಳೀಯರಾದ ಕೃಷ್ಣ ಹೆಬ್ಬಾರ್, ಸರಿತಾ ಜಿ ಪೈ, ಶಕುಂತಳಾ ಪ್ರಕಾಶ್, ಸ್ಥಳೀಯ ಕಾರ್ಯಕರ್ತರು ಮತ್ತು ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು