3:38 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಇಂಧನ ಬೆಲೆ ಇಳಿಕೆ ಸಂತಸ ತಂದಿದೆ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ: ಶಾಸಕ ವೇದವ್ಯಾಸ ಕಾಮತ್

07/11/2021, 13:34

ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಇಂಧನ ಮೇಲಿನ ಬೆಲೆ ಇಳಿಕೆ ಮಾಡಿದ ಕ್ರಮ ಶ್ಲಾಾಘನೀಯವಾಗಿದ್ದು, ಇದು ದೀಪಾವಳಿ ವೇಳೆಗೆ ಕೊಡುಗೆಯಾಗಿದೆ. ಇದರಿಂದ ಎಲ್ಲ ಜನತೆಗೆ ಪ್ರಯೋಜನ ಲಭಿಸಿದಂತಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ರಾಜಕೀಯ ಇಲ್ಲ ಎಂದು ಶಾಸಕ ವೇದವ್ಯಾಾಸ ಕಾಮತ್ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿವಾರ್ಯ ಕಾರಣಗಳಿಂದ ಇಂಧನ ಬೆಲೆ ಏರಿಕೆಯಾಗಿತ್ತು. ಇದೀಗ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಇದರಿಂದಾಗಿ ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದನ್ನು ಬೇರೆಯೇ ರೀತಿಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿನಾ ಕಾರಣ ಟೀಕಿಸುತ್ತಿವೆ. ಇಂಧನ ಬೆಲೆ ಇಳಿಕೆಗೂ ದೇಶದಲ್ಲಿ ನಡೆದ ಉಪಚುನಾವಣೆ ಫಲಿತಾಂಶಗಳಿಗೂ ಯಾವುದೇ ಸಂಬಂಧ ಇಲ್ಲ. ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು
ಹಾಗೂ ಜನತೆಯಲ್ಲಿ ತಪ್ಪು ಅಭಿಪ್ರಾಾಯ ಮೂಡಿಸಲು ಕಾಂಗ್ರೆಸ್ ಹಾಗೂ ವಿಪಕ್ಷಗಳು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿವೆ. 

ಇದಕ್ಕೆ ಜನತೆ ಕಿವಿಗೊಡಬೇಕಾಗಿಲ್ಲ ಎಂದು ವೇದವ್ಯಾಾಸ ಕಾಮತ್ ವಿನಂತಿಸಿದ್ದಾಾರೆ.

ಇತ್ತೀಚಿನ ಸುದ್ದಿ

ಜಾಹೀರಾತು