4:24 PM Friday20 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ

16/08/2024, 15:58

ಮಂಗಳೂರು(reporterkarnataka.com): ಸ್ವಾತಂತ್ರ್ಯ ದಿವಸದ ಪ್ರಯುಕ್ತ ನಗರದ ವಿವಿ ಕಾಲೇಜಿನ ಎನ್ ಸಿ. ಸಿ ಹಾಗೂ ಐ ಕ್ಯೂ. ಎ. ಸಿ ಘಟಕದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ ಜರುಗಿತು.


ಪ್ರಾಂಶುಪಾಲ ಡಾ.ಗಣಪತಿ ಗೌಡ ಅವರು ಕಾರ್ಯಕ್ರಮ ನಡೆಸಿಕೊಟ್ಟರು. Lt cdr ಡಾ.ಯತೀಶ್, ಮೇಜರ್ ಡಾ.ಜಯರಾಜ್, ಐ ಕ್ಯೂ ಎ. ಸಿ ನಿರ್ದೇಶಕ ಡಾ.ಸಿದ್ದರಾಜು ಮತ್ತು ಎನ್. ಸಿ ಸಿ ಭೂದಳ / ನೌಕದಳದ ಕೆಡಿಟ್ ಗಳು ಭಾಗವಹಿಸಿದ್ದರು.
ಕಾರ್ಯಕ್ರಮ ‘ಒಂದು ಸಸಿ ತಾಯಿಯ ಹೆಸರಲ್ಲಿ ‘ಆಯೋಜನೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು