5:55 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ

16/08/2024, 15:58

ಮಂಗಳೂರು(reporterkarnataka.com): ಸ್ವಾತಂತ್ರ್ಯ ದಿವಸದ ಪ್ರಯುಕ್ತ ನಗರದ ವಿವಿ ಕಾಲೇಜಿನ ಎನ್ ಸಿ. ಸಿ ಹಾಗೂ ಐ ಕ್ಯೂ. ಎ. ಸಿ ಘಟಕದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ ಜರುಗಿತು.


ಪ್ರಾಂಶುಪಾಲ ಡಾ.ಗಣಪತಿ ಗೌಡ ಅವರು ಕಾರ್ಯಕ್ರಮ ನಡೆಸಿಕೊಟ್ಟರು. Lt cdr ಡಾ.ಯತೀಶ್, ಮೇಜರ್ ಡಾ.ಜಯರಾಜ್, ಐ ಕ್ಯೂ ಎ. ಸಿ ನಿರ್ದೇಶಕ ಡಾ.ಸಿದ್ದರಾಜು ಮತ್ತು ಎನ್. ಸಿ ಸಿ ಭೂದಳ / ನೌಕದಳದ ಕೆಡಿಟ್ ಗಳು ಭಾಗವಹಿಸಿದ್ದರು.
ಕಾರ್ಯಕ್ರಮ ‘ಒಂದು ಸಸಿ ತಾಯಿಯ ಹೆಸರಲ್ಲಿ ‘ಆಯೋಜನೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು