7:18 AM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ

16/08/2024, 15:58

ಮಂಗಳೂರು(reporterkarnataka.com): ಸ್ವಾತಂತ್ರ್ಯ ದಿವಸದ ಪ್ರಯುಕ್ತ ನಗರದ ವಿವಿ ಕಾಲೇಜಿನ ಎನ್ ಸಿ. ಸಿ ಹಾಗೂ ಐ ಕ್ಯೂ. ಎ. ಸಿ ಘಟಕದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ ಜರುಗಿತು.


ಪ್ರಾಂಶುಪಾಲ ಡಾ.ಗಣಪತಿ ಗೌಡ ಅವರು ಕಾರ್ಯಕ್ರಮ ನಡೆಸಿಕೊಟ್ಟರು. Lt cdr ಡಾ.ಯತೀಶ್, ಮೇಜರ್ ಡಾ.ಜಯರಾಜ್, ಐ ಕ್ಯೂ ಎ. ಸಿ ನಿರ್ದೇಶಕ ಡಾ.ಸಿದ್ದರಾಜು ಮತ್ತು ಎನ್. ಸಿ ಸಿ ಭೂದಳ / ನೌಕದಳದ ಕೆಡಿಟ್ ಗಳು ಭಾಗವಹಿಸಿದ್ದರು.
ಕಾರ್ಯಕ್ರಮ ‘ಒಂದು ಸಸಿ ತಾಯಿಯ ಹೆಸರಲ್ಲಿ ‘ಆಯೋಜನೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು