8:33 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಇಂಧನ ಸಚಿವ ಕೆ.ಜೆ. ಜಾರ್ಜ್ ಕಚೇರಿಯಲ್ಲಿ ಕಳ್ಳತನ: ಖಾಸಗಿ ಆಪ್ತ ಸಹಾಯಕನ ನಗದು ಇದ್ದ ಬ್ಯಾಗ್ ಎಗರಿಸಿದ ಖದೀಮರು

15/12/2023, 16:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterarnataka@gmail.com

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ
ಕಚೇರಿಯಲ್ಲಿ ಕಳ್ಳತನವಾಗಿದ್ದು, ಅವರ ಖಾಸಗಿ ಆಪ್ತ ಸಹಾಯಕನ ಬ್ಯಾಗ್ ಕಳ್ಳತನ ಮಾಡಲಾಗಿದೆ.


ಪ್ರವಾಸಿ ಮಂದಿರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಿಂದ ಆಪ್ತ ಸಹಾಯಕ ಮೋಗಣ್ಣ ಅವರ ಫೈಲ್, ಖಾಸಗಿ ಡಾಕ್ಯುಮೆಂಟ್, 15 ಸಾವಿರ ನಗದು ಕಳ್ಳತನ ಮಾಡಲಾಗಿದೆ.
ಕಚೇರಿಯಲ್ಲಿ ಬ್ಯಾಗ್ ಇಟ್ಟು ತೆರಳಿದ್ದಾಗ ಕಳ್ಳರ ಕೈಚಳಕ ತೋರಿಸಿದ್ದಾರೆ. ಪ್ರವಾಸಿ ಮಂದಿರದ ಸಿಸಿ ಕ್ಯಾಮರಾ ಕೆಟ್ಟು ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು