10:42 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ

16/08/2021, 12:08

ಮಂಗಳೂರು (ReporterKarnataka.com)

ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್‌ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಉತ್ತರಖಂಡದ ಗಾಯಕ ಪವನ್‌ದೀಪ್ ರಾಜನ್ ಇಂಡಿಯನ್ ಐಡಲ್‌ನ ವಿನ್ನರ್ ಆಗಿದ್ದು, ಅರುಣಿತಾ ಕಾಂಜಿಲಾಲ್ ಹಾಗೂ ಸೈಲಿ ಕಾಂಬ್ಳೆ ಪ್ರಥಮ ಹಾಗೂ ದ್ವಿತೀಯ ರನ್ನರ್ಸ್‌ಅಪ್‌ಗಳಾದರು.

ದಾನಿಶ್ ನಾಲ್ಕನೇ ಸ್ಥಾನ ಪಡೆದರೆ ನಿಹಾಲ್ ತಾವ್ರೋಗೆ ಐದನೇ ಸ್ಥಾನ ಲಭಿಸಿತು.
ಕರ್ನಾಟಕದ ಏಕೈಕ ಫೈನಲಿಸ್ಟ್ ಆಗಿದ್ದ ಮೂಡಬಿದಿರೆಯ ನಿಹಾಲ್ ತಾವ್ರೋ ಭಾರತದ ಸ್ಟಾರ್ ಸಿಂಗರ್ ತಮ್ಮ ಮಧುರ ಸ್ವರದಿಂದ ಭಾರತದ ಸ್ಟಾರ್ ಸಿಂಗರ್ ಆಗಿ ಮೂಡಿಬಂದಿದ್ದಾರೆ. ಇಂಡಿಯನ್ ಐಡಲ್ ಕಿರೀಟ ಸಿಗದೇ ಇದ್ದರೂ ಲಕ್ಷಗಟ್ಟಲೆ ಜನರ ಹೃದಯವನ್ನು ನಿಹಾಲ್ ತಾವ್ರೊ ತಮ್ಮ ಗಾಯನದ ಮೂಲಕ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು