10:05 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ

16/08/2021, 12:08

ಮಂಗಳೂರು (ReporterKarnataka.com)

ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್‌ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಉತ್ತರಖಂಡದ ಗಾಯಕ ಪವನ್‌ದೀಪ್ ರಾಜನ್ ಇಂಡಿಯನ್ ಐಡಲ್‌ನ ವಿನ್ನರ್ ಆಗಿದ್ದು, ಅರುಣಿತಾ ಕಾಂಜಿಲಾಲ್ ಹಾಗೂ ಸೈಲಿ ಕಾಂಬ್ಳೆ ಪ್ರಥಮ ಹಾಗೂ ದ್ವಿತೀಯ ರನ್ನರ್ಸ್‌ಅಪ್‌ಗಳಾದರು.

ದಾನಿಶ್ ನಾಲ್ಕನೇ ಸ್ಥಾನ ಪಡೆದರೆ ನಿಹಾಲ್ ತಾವ್ರೋಗೆ ಐದನೇ ಸ್ಥಾನ ಲಭಿಸಿತು.
ಕರ್ನಾಟಕದ ಏಕೈಕ ಫೈನಲಿಸ್ಟ್ ಆಗಿದ್ದ ಮೂಡಬಿದಿರೆಯ ನಿಹಾಲ್ ತಾವ್ರೋ ಭಾರತದ ಸ್ಟಾರ್ ಸಿಂಗರ್ ತಮ್ಮ ಮಧುರ ಸ್ವರದಿಂದ ಭಾರತದ ಸ್ಟಾರ್ ಸಿಂಗರ್ ಆಗಿ ಮೂಡಿಬಂದಿದ್ದಾರೆ. ಇಂಡಿಯನ್ ಐಡಲ್ ಕಿರೀಟ ಸಿಗದೇ ಇದ್ದರೂ ಲಕ್ಷಗಟ್ಟಲೆ ಜನರ ಹೃದಯವನ್ನು ನಿಹಾಲ್ ತಾವ್ರೊ ತಮ್ಮ ಗಾಯನದ ಮೂಲಕ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು