10:10 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ

16/08/2021, 12:08

ಮಂಗಳೂರು (ReporterKarnataka.com)

ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್‌ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಉತ್ತರಖಂಡದ ಗಾಯಕ ಪವನ್‌ದೀಪ್ ರಾಜನ್ ಇಂಡಿಯನ್ ಐಡಲ್‌ನ ವಿನ್ನರ್ ಆಗಿದ್ದು, ಅರುಣಿತಾ ಕಾಂಜಿಲಾಲ್ ಹಾಗೂ ಸೈಲಿ ಕಾಂಬ್ಳೆ ಪ್ರಥಮ ಹಾಗೂ ದ್ವಿತೀಯ ರನ್ನರ್ಸ್‌ಅಪ್‌ಗಳಾದರು.

ದಾನಿಶ್ ನಾಲ್ಕನೇ ಸ್ಥಾನ ಪಡೆದರೆ ನಿಹಾಲ್ ತಾವ್ರೋಗೆ ಐದನೇ ಸ್ಥಾನ ಲಭಿಸಿತು.
ಕರ್ನಾಟಕದ ಏಕೈಕ ಫೈನಲಿಸ್ಟ್ ಆಗಿದ್ದ ಮೂಡಬಿದಿರೆಯ ನಿಹಾಲ್ ತಾವ್ರೋ ಭಾರತದ ಸ್ಟಾರ್ ಸಿಂಗರ್ ತಮ್ಮ ಮಧುರ ಸ್ವರದಿಂದ ಭಾರತದ ಸ್ಟಾರ್ ಸಿಂಗರ್ ಆಗಿ ಮೂಡಿಬಂದಿದ್ದಾರೆ. ಇಂಡಿಯನ್ ಐಡಲ್ ಕಿರೀಟ ಸಿಗದೇ ಇದ್ದರೂ ಲಕ್ಷಗಟ್ಟಲೆ ಜನರ ಹೃದಯವನ್ನು ನಿಹಾಲ್ ತಾವ್ರೊ ತಮ್ಮ ಗಾಯನದ ಮೂಲಕ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು