11:54 PM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ

16/08/2021, 12:08

ಮಂಗಳೂರು (ReporterKarnataka.com)

ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್‌ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಉತ್ತರಖಂಡದ ಗಾಯಕ ಪವನ್‌ದೀಪ್ ರಾಜನ್ ಇಂಡಿಯನ್ ಐಡಲ್‌ನ ವಿನ್ನರ್ ಆಗಿದ್ದು, ಅರುಣಿತಾ ಕಾಂಜಿಲಾಲ್ ಹಾಗೂ ಸೈಲಿ ಕಾಂಬ್ಳೆ ಪ್ರಥಮ ಹಾಗೂ ದ್ವಿತೀಯ ರನ್ನರ್ಸ್‌ಅಪ್‌ಗಳಾದರು.

ದಾನಿಶ್ ನಾಲ್ಕನೇ ಸ್ಥಾನ ಪಡೆದರೆ ನಿಹಾಲ್ ತಾವ್ರೋಗೆ ಐದನೇ ಸ್ಥಾನ ಲಭಿಸಿತು.
ಕರ್ನಾಟಕದ ಏಕೈಕ ಫೈನಲಿಸ್ಟ್ ಆಗಿದ್ದ ಮೂಡಬಿದಿರೆಯ ನಿಹಾಲ್ ತಾವ್ರೋ ಭಾರತದ ಸ್ಟಾರ್ ಸಿಂಗರ್ ತಮ್ಮ ಮಧುರ ಸ್ವರದಿಂದ ಭಾರತದ ಸ್ಟಾರ್ ಸಿಂಗರ್ ಆಗಿ ಮೂಡಿಬಂದಿದ್ದಾರೆ. ಇಂಡಿಯನ್ ಐಡಲ್ ಕಿರೀಟ ಸಿಗದೇ ಇದ್ದರೂ ಲಕ್ಷಗಟ್ಟಲೆ ಜನರ ಹೃದಯವನ್ನು ನಿಹಾಲ್ ತಾವ್ರೊ ತಮ್ಮ ಗಾಯನದ ಮೂಲಕ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು