11:44 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಇಂದಿನಿಂದ ಮೇ 3ರವರೆಗೆ ʼಖೇಲೋ ಇಂಡಿಯಾ ಗೇಮ್ಸ್‌ʼ : ಕ್ರೀಡಾಪಟುಗಳ ʼಬೆಂಗಳೂರು ದರ್ಶನʼಕ್ಕೆ ವಿಶೇಷ ಬಸ್‌ ವ್ಯವಸ್ಥೆ

24/04/2022, 09:56

ಬೆಂಗಳೂರು(reporterkarnataka.com): ನಗರದಲ್ಲಿ ಇಂದಿನಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021‌ ಶುರುವಾಗಲಿದ್ದು, ಬೆಂಗಳೂರಿಗೆ ಬರುವ ಕ್ರೀಡಾಪಟುಗಳಿಗೆ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ನಗರಕ್ಕೆ ಆಗಮಿಸುವ ಕ್ರೀಡಾಪಟುಗಳಿಗೆ ಬಿಎಂಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬೆಂಗಳೂರು ನಗರದ ಪ್ರೇಕ್ಷಣೀಯ ಸ್ಥಳಗಳನ್ನ ಪರಿಚಯಿಸಿ, ವೀಕ್ಷಿಸುವುದಕ್ಕೆ ವಿಶೇಷ ಬೆಂಗಳೂರು ದರ್ಶಿನಿ ಬಸ್‌ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಬೆಂಗಳೂರು ದರ್ಶನಕ್ಕೆ ಬಿಎಂಟಿಸಿ, ವಿಶೇಷ ಎಸಿ ವೋಲ್ಟೋ ಬಸ್‌ ವ್ಯವಸ್ಥೆ ಕಲ್ಪಿಸಿದ್ದು, ಇದಕ್ಕಾಗಿ ಮೂರು ಬಸ್‌ಗಳನ್ನ ಮೀಸಲಿರಿಸಲಾಗಿದೆ. ಅಂದಹಾಗೆ, ನಗರದಲ್ಲಿ ನಾಳೆಯಿಂದ ಮೇ 3ರವರೆಗೆ ಖೇಲೋ ಇಂಡಿಯಾ ಗೇಮ್ಸ್‌ ನಡೆಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು