8:26 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಇಂದಿನಿಂದ ಮೇ 3ರವರೆಗೆ ʼಖೇಲೋ ಇಂಡಿಯಾ ಗೇಮ್ಸ್‌ʼ : ಕ್ರೀಡಾಪಟುಗಳ ʼಬೆಂಗಳೂರು ದರ್ಶನʼಕ್ಕೆ ವಿಶೇಷ ಬಸ್‌ ವ್ಯವಸ್ಥೆ

24/04/2022, 09:56

ಬೆಂಗಳೂರು(reporterkarnataka.com): ನಗರದಲ್ಲಿ ಇಂದಿನಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021‌ ಶುರುವಾಗಲಿದ್ದು, ಬೆಂಗಳೂರಿಗೆ ಬರುವ ಕ್ರೀಡಾಪಟುಗಳಿಗೆ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ನಗರಕ್ಕೆ ಆಗಮಿಸುವ ಕ್ರೀಡಾಪಟುಗಳಿಗೆ ಬಿಎಂಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬೆಂಗಳೂರು ನಗರದ ಪ್ರೇಕ್ಷಣೀಯ ಸ್ಥಳಗಳನ್ನ ಪರಿಚಯಿಸಿ, ವೀಕ್ಷಿಸುವುದಕ್ಕೆ ವಿಶೇಷ ಬೆಂಗಳೂರು ದರ್ಶಿನಿ ಬಸ್‌ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಬೆಂಗಳೂರು ದರ್ಶನಕ್ಕೆ ಬಿಎಂಟಿಸಿ, ವಿಶೇಷ ಎಸಿ ವೋಲ್ಟೋ ಬಸ್‌ ವ್ಯವಸ್ಥೆ ಕಲ್ಪಿಸಿದ್ದು, ಇದಕ್ಕಾಗಿ ಮೂರು ಬಸ್‌ಗಳನ್ನ ಮೀಸಲಿರಿಸಲಾಗಿದೆ. ಅಂದಹಾಗೆ, ನಗರದಲ್ಲಿ ನಾಳೆಯಿಂದ ಮೇ 3ರವರೆಗೆ ಖೇಲೋ ಇಂಡಿಯಾ ಗೇಮ್ಸ್‌ ನಡೆಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು