7:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಇಂದಿನಿಂದ ಮೇ 3ರವರೆಗೆ ʼಖೇಲೋ ಇಂಡಿಯಾ ಗೇಮ್ಸ್‌ʼ : ಕ್ರೀಡಾಪಟುಗಳ ʼಬೆಂಗಳೂರು ದರ್ಶನʼಕ್ಕೆ ವಿಶೇಷ ಬಸ್‌ ವ್ಯವಸ್ಥೆ

24/04/2022, 09:56

ಬೆಂಗಳೂರು(reporterkarnataka.com): ನಗರದಲ್ಲಿ ಇಂದಿನಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021‌ ಶುರುವಾಗಲಿದ್ದು, ಬೆಂಗಳೂರಿಗೆ ಬರುವ ಕ್ರೀಡಾಪಟುಗಳಿಗೆ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ನಗರಕ್ಕೆ ಆಗಮಿಸುವ ಕ್ರೀಡಾಪಟುಗಳಿಗೆ ಬಿಎಂಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬೆಂಗಳೂರು ನಗರದ ಪ್ರೇಕ್ಷಣೀಯ ಸ್ಥಳಗಳನ್ನ ಪರಿಚಯಿಸಿ, ವೀಕ್ಷಿಸುವುದಕ್ಕೆ ವಿಶೇಷ ಬೆಂಗಳೂರು ದರ್ಶಿನಿ ಬಸ್‌ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಬೆಂಗಳೂರು ದರ್ಶನಕ್ಕೆ ಬಿಎಂಟಿಸಿ, ವಿಶೇಷ ಎಸಿ ವೋಲ್ಟೋ ಬಸ್‌ ವ್ಯವಸ್ಥೆ ಕಲ್ಪಿಸಿದ್ದು, ಇದಕ್ಕಾಗಿ ಮೂರು ಬಸ್‌ಗಳನ್ನ ಮೀಸಲಿರಿಸಲಾಗಿದೆ. ಅಂದಹಾಗೆ, ನಗರದಲ್ಲಿ ನಾಳೆಯಿಂದ ಮೇ 3ರವರೆಗೆ ಖೇಲೋ ಇಂಡಿಯಾ ಗೇಮ್ಸ್‌ ನಡೆಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು