9:45 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ ನಾಳೆ

29/04/2024, 17:28

ಮಂಗಳೂರು(reporterkarnataka.com): ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್ 30 ರಂದು ನಡೆಸಲಿದೆ.
ಸಮಾರಂಭವು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಡಾ. ಜೆಸಿಂತಾ ಡಿಸೋಜಾ, ಡಿಎಂ, ಡಿಎ, ಡಿಎನ್‌ಎಂ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕಿ, ಮುಖ್ಯ ಅತಿಥಿಯಾಗಿ, ಉಷಾ ಮುಕುಂದ್ ಭಂಡಾರಿ, ಸಹಾಯಕ ನರ್ಸಿಂಗ್ ನಿರ್ದೇಶಕಿ, ವೈದ್ಯಕೀಯ ಶಿಕ್ಷಣ, ಬೆಂಗಳೂರು ಮತ್ತು ಡಾ. ವೈಶಾಲಿ, ಅಧ್ಯಕ್ಷರು, ಬೋರ್ಡ್ ಆಫ್ ಸ್ಟಡೀಸ್, ಶೈಕ್ಷಣಿಕ ಪರಿಷತ್ತಿನ ಸದಸ್ಯರು, RGUHS, ಬೆಂಗಳೂರು, ಗೌರವ ಅತಿಥಿಗಳಾಗಿ, ಪ್ರೊ. ಯು .ಟಿ. ಇಫ್ತಿಕಾರ್ ಫರೀದ್, ಆರ್‌ಜಿಯುಎಚ್‌ಎಸ್‌ನ ಸಿಂಡಿಕೇಟ್ ಸದಸ್ಯ ವಿಶೇಷ ಆಹ್ವಾನಿತರಾಗಿರುವರು.
ಡಾ. ಸೈಯದ್ ನಿಜಾಮುದ್ದೀನ್, ಇಂದಿರಾ ಎಜುಕೇಶನ್ ಟ್ರಸ್ಟ್ ಮತ್ತು ಇಂದಿರಾ ಆಸ್ಪತ್ರೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಅಧ್ಯಕ್ಷತೆಯನ್ನು ವಹಿಸಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು