1:19 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ ನಾಳೆ

29/04/2024, 17:28

ಮಂಗಳೂರು(reporterkarnataka.com): ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್ 30 ರಂದು ನಡೆಸಲಿದೆ.
ಸಮಾರಂಭವು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಡಾ. ಜೆಸಿಂತಾ ಡಿಸೋಜಾ, ಡಿಎಂ, ಡಿಎ, ಡಿಎನ್‌ಎಂ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕಿ, ಮುಖ್ಯ ಅತಿಥಿಯಾಗಿ, ಉಷಾ ಮುಕುಂದ್ ಭಂಡಾರಿ, ಸಹಾಯಕ ನರ್ಸಿಂಗ್ ನಿರ್ದೇಶಕಿ, ವೈದ್ಯಕೀಯ ಶಿಕ್ಷಣ, ಬೆಂಗಳೂರು ಮತ್ತು ಡಾ. ವೈಶಾಲಿ, ಅಧ್ಯಕ್ಷರು, ಬೋರ್ಡ್ ಆಫ್ ಸ್ಟಡೀಸ್, ಶೈಕ್ಷಣಿಕ ಪರಿಷತ್ತಿನ ಸದಸ್ಯರು, RGUHS, ಬೆಂಗಳೂರು, ಗೌರವ ಅತಿಥಿಗಳಾಗಿ, ಪ್ರೊ. ಯು .ಟಿ. ಇಫ್ತಿಕಾರ್ ಫರೀದ್, ಆರ್‌ಜಿಯುಎಚ್‌ಎಸ್‌ನ ಸಿಂಡಿಕೇಟ್ ಸದಸ್ಯ ವಿಶೇಷ ಆಹ್ವಾನಿತರಾಗಿರುವರು.
ಡಾ. ಸೈಯದ್ ನಿಜಾಮುದ್ದೀನ್, ಇಂದಿರಾ ಎಜುಕೇಶನ್ ಟ್ರಸ್ಟ್ ಮತ್ತು ಇಂದಿರಾ ಆಸ್ಪತ್ರೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಅಧ್ಯಕ್ಷತೆಯನ್ನು ವಹಿಸಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು