11:25 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ ನಾಳೆ

29/04/2024, 17:28

ಮಂಗಳೂರು(reporterkarnataka.com): ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್ 30 ರಂದು ನಡೆಸಲಿದೆ.
ಸಮಾರಂಭವು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಡಾ. ಜೆಸಿಂತಾ ಡಿಸೋಜಾ, ಡಿಎಂ, ಡಿಎ, ಡಿಎನ್‌ಎಂ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕಿ, ಮುಖ್ಯ ಅತಿಥಿಯಾಗಿ, ಉಷಾ ಮುಕುಂದ್ ಭಂಡಾರಿ, ಸಹಾಯಕ ನರ್ಸಿಂಗ್ ನಿರ್ದೇಶಕಿ, ವೈದ್ಯಕೀಯ ಶಿಕ್ಷಣ, ಬೆಂಗಳೂರು ಮತ್ತು ಡಾ. ವೈಶಾಲಿ, ಅಧ್ಯಕ್ಷರು, ಬೋರ್ಡ್ ಆಫ್ ಸ್ಟಡೀಸ್, ಶೈಕ್ಷಣಿಕ ಪರಿಷತ್ತಿನ ಸದಸ್ಯರು, RGUHS, ಬೆಂಗಳೂರು, ಗೌರವ ಅತಿಥಿಗಳಾಗಿ, ಪ್ರೊ. ಯು .ಟಿ. ಇಫ್ತಿಕಾರ್ ಫರೀದ್, ಆರ್‌ಜಿಯುಎಚ್‌ಎಸ್‌ನ ಸಿಂಡಿಕೇಟ್ ಸದಸ್ಯ ವಿಶೇಷ ಆಹ್ವಾನಿತರಾಗಿರುವರು.
ಡಾ. ಸೈಯದ್ ನಿಜಾಮುದ್ದೀನ್, ಇಂದಿರಾ ಎಜುಕೇಶನ್ ಟ್ರಸ್ಟ್ ಮತ್ತು ಇಂದಿರಾ ಆಸ್ಪತ್ರೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಅಧ್ಯಕ್ಷತೆಯನ್ನು ವಹಿಸಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು