9:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಮ್ಮನನ್ನು ಹುಡುಕಿ ನಾಡಿಗೆ ಬಂದ ಮರಿಯಾನೆ: ವಯನಾಡು ಸುಲ್ತಾನ್ ಬತ್ತೆರಿ ಕಾಡಿನಿಂದ ಎಚ್. ಡಿ ಕೋಟೆಗೆ!

20/08/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕಾಡಾನೆಗಳ ಹಿಂಡುನಿಂದ ಬೆರ್ಪಟ್ಟ ಮರಿಯಾನೆ ಯೊಂದು ಅಮ್ಮನನ್ನು ಹುಡುಕಿಕೊಂಡು ನಾಡಿಗೆ ಬಂದ ಘಟನೆ ಎಚ್. ಡಿ ಕೋಟೆಯ ವಡಕನಮಾಳ ಹಾಡಿಯಲ್ಲಿ ನಡೆದಿದೆ.
ಎರಡು ದಿನದ ಹಿಂದೆಯಷ್ಟೇ ಬಂಡೀಪುರ ವನ್ಯಧಾಮದ ಕೇರಳದ ವೈನಾಡು ಅರಣ್ಯದ ಸುಲ್ತಾನ್ ಬತ್ತೆರಿ (ಎದ್ಕಲ್ಲೂ ಗುಡ್ಡ ಬೆಟ್ಟ ) ಸಮೀಪದ ಅರಣ್ಯದಂಚಿನ ಗ್ರಾಮದ ಶಾಲೆಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಈ ಆನೆ ಮರಿಯನ್ನು ಸ್ಥಳೀಯ ಮಾವುತರು ಕಾಡಿನಲ್ಲಿದ್ದ ಆನೆಗಳ ಹಿಂಡಿನೊಂದಿಗೆ ಸೇರಿಸಿದ್ದರು, ಆದರೆ ಅದೇ ಆನೆ ಮರಿ ತನ್ನ ಅಸಲಿ ತಾಯಿ ಸಿಗದ ಕಾರಣ ಮತ್ತೆ ಹೆಚ್. ಡಿ. ಕೋಟೆಯ ತೋಟದ ಮನೆ ಬಳಿ ಪತ್ತೆಯಾಗಿದ್ದು, ಸದ್ಯ ಬಂಡೀಪುರ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು