8:59 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಅಮ್ಮನನ್ನು ಹುಡುಕಿ ನಾಡಿಗೆ ಬಂದ ಮರಿಯಾನೆ: ವಯನಾಡು ಸುಲ್ತಾನ್ ಬತ್ತೆರಿ ಕಾಡಿನಿಂದ ಎಚ್. ಡಿ ಕೋಟೆಗೆ!

20/08/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕಾಡಾನೆಗಳ ಹಿಂಡುನಿಂದ ಬೆರ್ಪಟ್ಟ ಮರಿಯಾನೆ ಯೊಂದು ಅಮ್ಮನನ್ನು ಹುಡುಕಿಕೊಂಡು ನಾಡಿಗೆ ಬಂದ ಘಟನೆ ಎಚ್. ಡಿ ಕೋಟೆಯ ವಡಕನಮಾಳ ಹಾಡಿಯಲ್ಲಿ ನಡೆದಿದೆ.
ಎರಡು ದಿನದ ಹಿಂದೆಯಷ್ಟೇ ಬಂಡೀಪುರ ವನ್ಯಧಾಮದ ಕೇರಳದ ವೈನಾಡು ಅರಣ್ಯದ ಸುಲ್ತಾನ್ ಬತ್ತೆರಿ (ಎದ್ಕಲ್ಲೂ ಗುಡ್ಡ ಬೆಟ್ಟ ) ಸಮೀಪದ ಅರಣ್ಯದಂಚಿನ ಗ್ರಾಮದ ಶಾಲೆಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಈ ಆನೆ ಮರಿಯನ್ನು ಸ್ಥಳೀಯ ಮಾವುತರು ಕಾಡಿನಲ್ಲಿದ್ದ ಆನೆಗಳ ಹಿಂಡಿನೊಂದಿಗೆ ಸೇರಿಸಿದ್ದರು, ಆದರೆ ಅದೇ ಆನೆ ಮರಿ ತನ್ನ ಅಸಲಿ ತಾಯಿ ಸಿಗದ ಕಾರಣ ಮತ್ತೆ ಹೆಚ್. ಡಿ. ಕೋಟೆಯ ತೋಟದ ಮನೆ ಬಳಿ ಪತ್ತೆಯಾಗಿದ್ದು, ಸದ್ಯ ಬಂಡೀಪುರ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು