5:22 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಅಮ್ಮನನ್ನು ಹುಡುಕಿ ನಾಡಿಗೆ ಬಂದ ಮರಿಯಾನೆ: ವಯನಾಡು ಸುಲ್ತಾನ್ ಬತ್ತೆರಿ ಕಾಡಿನಿಂದ ಎಚ್. ಡಿ ಕೋಟೆಗೆ!

20/08/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕಾಡಾನೆಗಳ ಹಿಂಡುನಿಂದ ಬೆರ್ಪಟ್ಟ ಮರಿಯಾನೆ ಯೊಂದು ಅಮ್ಮನನ್ನು ಹುಡುಕಿಕೊಂಡು ನಾಡಿಗೆ ಬಂದ ಘಟನೆ ಎಚ್. ಡಿ ಕೋಟೆಯ ವಡಕನಮಾಳ ಹಾಡಿಯಲ್ಲಿ ನಡೆದಿದೆ.
ಎರಡು ದಿನದ ಹಿಂದೆಯಷ್ಟೇ ಬಂಡೀಪುರ ವನ್ಯಧಾಮದ ಕೇರಳದ ವೈನಾಡು ಅರಣ್ಯದ ಸುಲ್ತಾನ್ ಬತ್ತೆರಿ (ಎದ್ಕಲ್ಲೂ ಗುಡ್ಡ ಬೆಟ್ಟ ) ಸಮೀಪದ ಅರಣ್ಯದಂಚಿನ ಗ್ರಾಮದ ಶಾಲೆಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಈ ಆನೆ ಮರಿಯನ್ನು ಸ್ಥಳೀಯ ಮಾವುತರು ಕಾಡಿನಲ್ಲಿದ್ದ ಆನೆಗಳ ಹಿಂಡಿನೊಂದಿಗೆ ಸೇರಿಸಿದ್ದರು, ಆದರೆ ಅದೇ ಆನೆ ಮರಿ ತನ್ನ ಅಸಲಿ ತಾಯಿ ಸಿಗದ ಕಾರಣ ಮತ್ತೆ ಹೆಚ್. ಡಿ. ಕೋಟೆಯ ತೋಟದ ಮನೆ ಬಳಿ ಪತ್ತೆಯಾಗಿದ್ದು, ಸದ್ಯ ಬಂಡೀಪುರ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು