11:50 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ

08/10/2021, 11:19

ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ.

ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್ಲಿ ಕ್ವಾರಂಟೈನ್ ನಲ್ಲಿರುವ ಅಗತ್ಯವಿಲ್ಲ ಹಾಗೂ ಈ ನಿಯಮ ಅ.11ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್, ಅ. 11ರಿಂದ ಪೂರ್ಣ ಕೋವಿಶೀಲ್ಡ್ ಅಥವಾ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ ಯಾವುದೇ ಕ್ವಾರಂಟೈನ್ ಇಲ್ಲ. ಈ ಬಗ್ಗೆ ನಿಕಟ ಸಂಪರ್ಕದಲ್ಲಿದ್ದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು